text
stringlengths 0
2.67k
|
---|
Rice, B. Lewis. ಎಪಿಗ್ರಾಫಿಯ ಕರ್ನಾಟಿಕ, ಸಂಪುಟ ೯ (in English) (1905 ed.). Mysore. Dept. of Archaeology. |
ಹೊರಸಂಪರ್ಕಕೊಂಡಿಗಳು |
ಬದಲಾಯಿಸಿ |
Inscription Stone of Bangalore, A physical verification project by Uday Kumar P L |
ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮ |
Inscription stones of city now on Google Maps, K.Sarumathi, The Hindu, 19May2018 |
Last edited ೪ years ago by VASANTH S.N. |
ವಿಕಿಪೀಡಿಯ |
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. |
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್ಟಾಪ್ |
ವಿಕಿಪೀಡಿಯ |
ವಿಕಿಪೀಡಿಯ ಅನ್ನು ಹುಡುಕಿ |
[ಮರೆಮಾಡಲು] |
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ. |
ಆಂಜನೇಯ ದೇವಸ್ಥಾನ ಹಾರೊಹಳ್ಳಿ ಶಿಲಾಶಾಸನ |
ಭಾಷೆ |
Download PDF |
ವೀಕ್ಷಿಸಿ |
ಸಂಪಾದಿಸಿ |
ಹಾರೊಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಶಿಲಾಶಾಸನವು ಬೆಂಗಳೂರಿನ ಹೊರವಲಯದ ಹಾರೊಹಳ್ಳಿಯಲ್ಲಿದೆ. ಇದು ಬೆಂಗಳೂರು ಕನಕಪುರ ರಸ್ತೆಯಲ್ಲಿ ಸಿಗುವ ಒಂದು ದೇವಸ್ಥಾನದಲ್ಲಿದೆ. ಈ ಶಾನಸ ಸುಮಾರು ಕ್ರಿ.ಶ ೧೫೩೦ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 5'X2'11". ಇದು ಕನ್ನಡ ಲಿಪಿಯಲ್ಲಿ ಇದೆ. ಇದನ್ನು ವಿಜಯನಗರ ಸಾಮ್ರಾಜ್ಯದ ಆಡಳಿತದ ಸಮಯದಲ್ಲಿ ಸ್ಥಾಪಿಸಲಾಗಿತ್ತು. |
ಹಾರೊಹಳ್ಳಿ ಶಿಲಾಸನ |
ಹಾರೊಹಳ್ಳಿ ಶಿಲಾಶಾಸನದ ಪಠ್ಯ |
ಸ್ಥಳ |
ಹಾರೊಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ |
ಎತ್ತರ |
5.00×2.11 feet (1.52×0.64 m) |
ನಿರ್ಮಾಣ |
CE1530 |
MapWikimedia | © OpenStreetMap |
ಆಂಜನೇಯ ದೇವಸ್ಥಾನ ಹಾರೊಹಳ್ಳಿ ಶಿಲಾಶಾಸನ |
ಹಾರೊಹಳ್ಳಿ ಶಿಲಾಶಾಸನ ಇರುವ ಸ್ಥಳದ ಚಿತ್ರ |
ಪರಿವಿಡಿ |
ಶಾಸನ ಪಠ್ಯ |
ಬದಲಾಯಿಸಿ |
ಎಪಿಗ್ರಾಫಿಯ ಕರ್ನಾಟಿಕದ ಒಂಭತ್ತನೇ ಸಂಪುಟದಲ್ಲಿ ಈ ಶಾಸನವು BN28 ಸಂಖ್ಯೆಯಡಿ ದಾಖಲಾಗಿರುವ ಪಠ್ಯ ಈ ರೀತಿ ಇದೆ. [೧] ಅದೇ ಹೋಬಳಿ ಹಾರೋಹಳ್ಳಿ ಗ್ರಾಮದ ಆಂಜುನೇಯ ದೇವಾಲಯದ ಬಳಿ ನೆಟ್ಟರುವ ಕಲ್ಲಿನಲ್ಲಿ |
1. ಸ್ವಸ್ತಿಶ್ರೀಜಯಾಭ್ಯುದಯಶಾಲಿವಾಹಶಕ |
2. ವರುಷ1452 ನೇ ವಿಕೃತಿಸಂವತ್ಸರ |
3. ದಕಾರ್ತೀಕಶುದ್ಧ 12 ಪುಣ್ಯ ಕಾಲದಲ್ಲಿ ಆ |
4. ಚ್ಯುತರಾಯಮಹಾರಾಯರಿಗೆನಮ್ಮ ತಂದೆಬ |
5. ಸವಪ್ಪನಾಯಕರಿಗೆಪುಣ್ಯವಾಗಿಅಚ್ಯುತರಾ |
6. ಯರುಸೋಲೂರಬಸವಪ್ಪ ನಾಯಕರಮಕಳುಕ್ರಿ |
7. ಸ್ವಪ್ಪನಾಯಕರಿಗೆನಾಯಕತನಕ್ಕೆ ಪಾಲಿಸಿದಸಿವನ |
8. ಸಮುದ್ರ ದಸ್ತ ಲಕ್ಕೆ ಸಲುವಹಾರೋಹಳ್ಳಿ ಗ್ರಾಮವ |
9. ಸುಸಿಂಗಾಪುರದತಿರುವೆಂಗಳನಾತಲಿಂಗರಂಗ |
10. ವೈಭೋಗಾಮ್ರು ತಪಡಿನೈವೇದ್ದಕ್ಕೆ ರಾಮಾನುಜಕೂ |
11. ಟಕೆಸಲಬೇಕೆಂದು ಕೊಟ್ಟಸಿಲಶಸನ |
ಅರ್ಥ |
ಬದಲಾಯಿಸಿ |
Be it well. (On the date specified), :- In order that merit might be to Achyuta-Raya-maharaya and to our father Basavappa- Nayaka, - Harohalli, belonging to the Sivanasamudra-sthala, which Achyuta-Raya favoured to Solur Basavappa-Nayaka’s son Krishnappa-Nayaka for his office of Nayaka, have we granted for the decorations, illuminations and offerings of the god Tiruvengalanatha of Singapura, to be held by the Ramanuja-kuta. |
ಉಲ್ಲೇಖಗಳು |
ಬದಲಾಯಿಸಿ |
Rice, B. Lewis. ಎಪಿಗ್ರಾಫಿಯ ಕರ್ನಾಟಿಕ, ಸಂಪುಟ ೯ (in English) (1905 ed.). Mysore. Dept. of Archaeology. |
ಹೊರಕೊಂಡಿಗಳು |
ಬದಲಾಯಿಸಿ |
ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮ |
Inscription stones of city now on Google Maps, K.Sarumathi, The Hindu, 19May2018 |
Inscription Stone of Bangalore, A physical verification project by Uday Kumar P L |
Last edited ೬ years ago by Gopala Krishna A |
ವಿಕಿಪೀಡಿಯ |
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. |
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್ಟಾಪ್ |
ವಿಕಿಪೀಡಿಯ |
ವಿಕಿಪೀಡಿಯ ಅನ್ನು ಹುಡುಕಿ |
[ಮರೆಮಾಡಲು] |
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ. |
ಕನ್ನೇಲಿ ಶಿಲಾಶಾಸನ |
ಭಾಷೆ |
Download PDF |
ವೀಕ್ಷಿಸಿ |
ಸಂಪಾದಿಸಿ |
ಕನ್ನೇಲಿ ಶಿಲಾಶಾಸನವು ಬೆಂಗಳೂರಿನ ಕೆಂಗೇರಿಯ ಸಮೀಪದ ಚೆನ್ನಿಗರಾಯ ದೇವಾಲಯದ ಮುಂಬಾಗದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೪೦೮ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 4’ 6” x 2’. ಇದು ಕನ್ನಡ ಲಿಪಿಯಲ್ಲಿ ಇದೆ. ಈ ಶಾಸನದಲ್ಲಿ ಕನ್ನೇಲಿ ಊರಿನ ಅಧಿಕಾರಿ ಹಯಕಾಸ ದೇವರಾದ ತಿರುಮಲನಾಥನಿಗೆ ದಾನವಾಗಿ ಕೊಟ್ಟ ಮಗ್ಗದ ಬಗ್ಗೆ ಬರವಣಿಗೆಯಲ್ಲಿ ತಿಳಿಸಲಾಗಿದೆ. |
ಕನ್ನೇಲಿ ಶಿಲಾಸನ |
ಕನ್ನೇಲಿ ಶಿಲಾಶಾಸನದ ಸಮೀಪದ ಚಿತ್ರ |
ಸ್ಥಳ |
ಕನ್ನೇಲಿಯ ಚೆನ್ನಿಗರಾಯ ದೇವಾಲಯ (ಕೆಂಗೇಲಿ ಸಮೀಪ) |
ಎತ್ತರ |
4.6 feet (1.4 m) |
ನಿರ್ಮಾಣ |
CE1408 |
MapWikimedia | © OpenStreetMap |
ಕನ್ನೇಲಿ ಶಿಲಾಶಾಸನ |
ಶಿಲಾಶಾಸನ ಸ್ಥಳದ ದೃಶ್ಯ |
ಪರಿವಿಡಿ |
ಶಾಸನ ಪಠ್ಯ |
ಬದಲಾಯಿಸಿ |
ಎಪಿಗ್ರಾಫಿಯ ಕರ್ನಾಟಿಕದ ಒಂಭತ್ತನೇ ಸಂಪುಟದಲ್ಲಿ ಈ ಶಾಸನವು BN122 ಸಂಖ್ಯೆಯಡಿ ದಾಖಲಾಗಿರುವ ಪಠ್ಯ ಈ ರೀತಿ ಇದೆ. [೧] |
ಅದೇ ಹೋಬಳಿ ಕನ್ನೆಲ್ಲಿ ಗ್ರಾಮದ ಚನ್ನಿಗರಾಯ ದೇವಾಲಯದ ಮುಂದೆ ನೆಟ್ಟ ಕಲ್ಲಿನಲ್ಲಿ. |
Subsets and Splits
No saved queries yet
Save your SQL queries to embed, download, and access them later. Queries will appear here once saved.