text
stringlengths
0
2.67k
Rice, B. Lewis. ಎಪಿಗ್ರಾಫಿಯ ಕರ್ನಾಟಿಕ, ಸಂಪುಟ ೯ (in English) (1905 ed.). Mysore. Dept. of Archaeology.
ಹೊರಸಂಪರ್ಕಕೊಂಡಿಗಳು
ಬದಲಾಯಿಸಿ
Inscription Stone of Bangalore, A physical verification project by Uday Kumar P L
ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮
Inscription stones of city now on Google Maps, K.Sarumathi, The Hindu, 19May2018
Last edited ೪ years ago by VASANTH S.N.
ವಿಕಿಪೀಡಿಯ
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ.
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್
ವಿಕಿಪೀಡಿಯ
ವಿಕಿಪೀಡಿಯ ಅನ್ನು ಹುಡುಕಿ
[ಮರೆಮಾಡಲು]
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.
ಆಂಜನೇಯ ದೇವಸ್ಥಾನ ಹಾರೊಹಳ್ಳಿ ಶಿಲಾಶಾಸನ
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
ಹಾರೊಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಶಿಲಾಶಾಸನವು ಬೆಂಗಳೂರಿನ ಹೊರವಲಯದ ಹಾರೊಹಳ್ಳಿಯಲ್ಲಿದೆ. ಇದು ಬೆಂಗಳೂರು ಕನಕಪುರ ರಸ್ತೆಯಲ್ಲಿ ಸಿಗುವ ಒಂದು ದೇವಸ್ಥಾನದಲ್ಲಿದೆ. ಈ ಶಾನಸ ಸುಮಾರು ಕ್ರಿ.ಶ ೧೫೩೦ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 5'X2'11". ಇದು ಕನ್ನಡ ಲಿಪಿಯಲ್ಲಿ ಇದೆ. ಇದನ್ನು ವಿಜಯನಗರ ಸಾಮ್ರಾಜ್ಯದ ಆಡಳಿತದ ಸಮಯದಲ್ಲಿ ಸ್ಥಾಪಿಸಲಾಗಿತ್ತು.
ಹಾರೊಹಳ್ಳಿ ಶಿಲಾಸನ
ಹಾರೊಹಳ್ಳಿ ಶಿಲಾಶಾಸನದ ಪಠ್ಯ
ಸ್ಥಳ
ಹಾರೊಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ
ಎತ್ತರ
5.00×2.11 feet (1.52×0.64 m)
ನಿರ್ಮಾಣ
CE1530
MapWikimedia | © OpenStreetMap
ಆಂಜನೇಯ ದೇವಸ್ಥಾನ ಹಾರೊಹಳ್ಳಿ ಶಿಲಾಶಾಸನ
ಹಾರೊಹಳ್ಳಿ ಶಿಲಾಶಾಸನ ಇರುವ ಸ್ಥಳದ ಚಿತ್ರ
ಪರಿವಿಡಿ
ಶಾಸನ ಪಠ್ಯ
ಬದಲಾಯಿಸಿ
ಎಪಿಗ್ರಾಫಿಯ ಕರ್ನಾಟಿಕದ ಒಂಭತ್ತನೇ ಸಂಪುಟದಲ್ಲಿ ಈ ಶಾಸನವು BN28 ಸಂಖ್ಯೆಯಡಿ ದಾಖಲಾಗಿರುವ ಪಠ್ಯ ಈ ರೀತಿ ಇದೆ. [೧] ಅದೇ ಹೋಬಳಿ ಹಾರೋಹಳ್ಳಿ ಗ್ರಾಮದ ಆಂಜುನೇಯ ದೇವಾಲಯದ ಬಳಿ ನೆಟ್ಟರುವ ಕಲ್ಲಿನಲ್ಲಿ
1. ಸ್ವಸ್ತಿಶ್ರೀಜಯಾಭ್ಯುದಯಶಾಲಿವಾಹಶಕ
2. ವರುಷ1452 ನೇ ವಿಕೃತಿಸಂವತ್ಸರ
3. ದಕಾರ್ತೀಕಶುದ್ಧ 12 ಪುಣ್ಯ ಕಾಲದಲ್ಲಿ ಆ
4. ಚ್ಯುತರಾಯಮಹಾರಾಯರಿಗೆನಮ್ಮ ತಂದೆಬ
5. ಸವಪ್ಪನಾಯಕರಿಗೆಪುಣ್ಯವಾಗಿಅಚ್ಯುತರಾ
6. ಯರುಸೋಲೂರಬಸವಪ್ಪ ನಾಯಕರಮಕಳುಕ್ರಿ
7. ಸ್ವಪ್ಪನಾಯಕರಿಗೆನಾಯಕತನಕ್ಕೆ ಪಾಲಿಸಿದಸಿವನ
8. ಸಮುದ್ರ ದಸ್ತ ಲಕ್ಕೆ ಸಲುವಹಾರೋಹಳ್ಳಿ ಗ್ರಾಮವ
9. ಸುಸಿಂಗಾಪುರದತಿರುವೆಂಗಳನಾತಲಿಂಗರಂಗ
10. ವೈಭೋಗಾಮ್ರು ತಪಡಿನೈವೇದ್ದಕ್ಕೆ ರಾಮಾನುಜಕೂ
11. ಟಕೆಸಲಬೇಕೆಂದು ಕೊಟ್ಟಸಿಲಶಸನ
ಅರ್ಥ
ಬದಲಾಯಿಸಿ
Be it well. (On the date specified), :- In order that merit might be to Achyuta-Raya-maharaya and to our father Basavappa- Nayaka, - Harohalli, belonging to the Sivanasamudra-sthala, which Achyuta-Raya favoured to Solur Basavappa-Nayaka’s son Krishnappa-Nayaka for his office of Nayaka, have we granted for the decorations, illuminations and offerings of the god Tiruvengalanatha of Singapura, to be held by the Ramanuja-kuta.
ಉಲ್ಲೇಖಗಳು
ಬದಲಾಯಿಸಿ
Rice, B. Lewis. ಎಪಿಗ್ರಾಫಿಯ ಕರ್ನಾಟಿಕ, ಸಂಪುಟ ೯ (in English) (1905 ed.). Mysore. Dept. of Archaeology.
ಹೊರಕೊಂಡಿಗಳು
ಬದಲಾಯಿಸಿ
ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮
Inscription stones of city now on Google Maps, K.Sarumathi, The Hindu, 19May2018
Inscription Stone of Bangalore, A physical verification project by Uday Kumar P L
Last edited ೬ years ago by Gopala Krishna A
ವಿಕಿಪೀಡಿಯ
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ.
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್
ವಿಕಿಪೀಡಿಯ
ವಿಕಿಪೀಡಿಯ ಅನ್ನು ಹುಡುಕಿ
[ಮರೆಮಾಡಲು]
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.
ಕನ್ನೇಲಿ ಶಿಲಾಶಾಸನ
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
ಕನ್ನೇಲಿ ಶಿಲಾಶಾಸನವು ಬೆಂಗಳೂರಿನ ಕೆಂಗೇರಿಯ ಸಮೀಪದ ಚೆನ್ನಿಗರಾಯ ದೇವಾಲಯದ ಮುಂಬಾಗದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೪೦೮ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 4’ 6” x 2’. ಇದು ಕನ್ನಡ ಲಿಪಿಯಲ್ಲಿ ಇದೆ. ಈ ಶಾಸನದಲ್ಲಿ ಕನ್ನೇಲಿ ಊರಿನ ಅಧಿಕಾರಿ ಹಯಕಾಸ ದೇವರಾದ ತಿರುಮಲನಾಥನಿಗೆ ದಾನವಾಗಿ ಕೊಟ್ಟ ಮಗ್ಗದ ಬಗ್ಗೆ ಬರವಣಿಗೆಯಲ್ಲಿ ತಿಳಿಸಲಾಗಿದೆ.
ಕನ್ನೇಲಿ ಶಿಲಾಸನ
ಕನ್ನೇಲಿ ಶಿಲಾಶಾಸನದ ಸಮೀಪದ ಚಿತ್ರ
ಸ್ಥಳ
ಕನ್ನೇಲಿಯ ಚೆನ್ನಿಗರಾಯ ದೇವಾಲಯ (ಕೆಂಗೇಲಿ ಸಮೀಪ)
ಎತ್ತರ
4.6 feet (1.4 m)
ನಿರ್ಮಾಣ
CE1408
MapWikimedia | © OpenStreetMap
ಕನ್ನೇಲಿ ಶಿಲಾಶಾಸನ
ಶಿಲಾಶಾಸನ ಸ್ಥಳದ ದೃಶ್ಯ
ಪರಿವಿಡಿ
ಶಾಸನ ಪಠ್ಯ
ಬದಲಾಯಿಸಿ
ಎಪಿಗ್ರಾಫಿಯ ಕರ್ನಾಟಿಕದ ಒಂಭತ್ತನೇ ಸಂಪುಟದಲ್ಲಿ ಈ ಶಾಸನವು BN122 ಸಂಖ್ಯೆಯಡಿ ದಾಖಲಾಗಿರುವ ಪಠ್ಯ ಈ ರೀತಿ ಇದೆ. [೧]
ಅದೇ ಹೋಬಳಿ ಕನ್ನೆಲ್ಲಿ ಗ್ರಾಮದ ಚನ್ನಿಗರಾಯ ದೇವಾಲಯದ ಮುಂದೆ ನೆಟ್ಟ ಕಲ್ಲಿನಲ್ಲಿ.