text
stringlengths
0
2.67k
ವಿಕಿಪೀಡಿಯ
ವಿಕಿಪೀಡಿಯ ಅನ್ನು ಹುಡುಕಿ
[ಮರೆಮಾಡಲು]
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.
ತಿಂಡ್ಲು ಶಿಲಾಶಾಸನ
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
ಈ ಶಿಲಾಶಾಸನವು ಬೆಂಗಳೂರಿನ ತಿಂಡ್ಲು ಪ್ರದೇಶದಲ್ಲಿರುವ ಶಾಸನವಾಗಿದೆ. ಇದು ಸ್ಥಾಪಿತವಾದ ಕಾಲ ಕ್ರಿ.ಶ. 1368 ನೇ ಇಸವಿ. ಇದು ವಿಜಯನಗರ ಸಾಮ್ರಾಜ್ಯದ ಬುಕ್ಕರಾಯನ ಆಳ್ವಿಕೆಯ ಕಾಲದ ಶಾಸನವಾಗಿದೆ. ಈ ಶಾಸನ ಕಲ್ಲಿನ ಗಾತ್ರ 7'6" x 3'6". ಬರಹವು ಕನ್ನಡ ಲಿಪಿಯಲ್ಲಿ ಬರೆಯಲ್ಪಟ್ಟಿದೆ.[೧]. ಈ ಶಾಸನದ ಕೆಲವು ಸಾಲುಗಳು ಮಾತ್ರ ಕಾಣವಂತಿದ್ದು ಉಳಿದ ಪಠ್ಯ ಸವೆದುಹೋಗಿ ಓದಲು ಸಾಧ್ಯವಾಗದಂತಿದೆ.
ತಿಂಡ್ಲು ಶಿಲಾಶಾಸನ
ಪರಿವಿಡಿ
ಶಾಸನ ಪಠ್ಯ
ಬದಲಾಯಿಸಿ
ಎಪಿಗ್ರಾಫಿಯ ಕರ್ನಾಟಿಕ ಗ್ರಂಥ ಒಂಬತ್ತನೇ ಸಂಪುಟದಲ್ಲಿ BN27 ಸಂಖ್ಯೆಯಡಿ ದಾಖಲಾಗಿರುವ ಈ ಶಾಸನದ ಪಠ್ಯ ಇಂತಿದೆ.[೨]
ಅದೇ ಹೊಬಳಿ ತಿಂಡ್ಲು ಗ್ರಾಮಕ್ಕೆ ದಕ್ಷಿಣದಲ್ಲಿ ಪೂಜಾರಿ ಹೊಲದಲ್ಲಿ
1. ಸ್ವಸ್ತಿಶ್ರೀಮತುಶಕವರುಸಂಗಳು೧೨೪.ಸಂ
2. ದುವಲವಂಗಸಂವತ್ಸರಪುವ್ಯಬ.....ಸೋದಲು
3. ಶ್ರೀಮನುಮಹಾಮಂಡಳೇಶ್ವರಅರಿರಾಯವಿ
4. ಭಾಡಭಾಷೆಗೆತಪ್ಪುವರಾಯರಗಂಡಚತುಸ್ಸ
5. ಮುದ್ರಾಧಿಪತಿವೀರಬುಕ್ಕಂಣ.......
(ಮುಂದೆ ಸವೆದು ಹೋಗಿದೆ)
ಅರ್ಥವಿವರಣೆ
ಬದಲಾಯಿಸಿ
Be it well. (On the date specified), when the maha-mandalesvara, subdue of hostile kings, champion over kings who break their word, master of the four oceans, Bukkanna……(rest effaced).
ಆಕರಗಳು/ಉಲ್ಲೇಖಗಳು
ಬದಲಾಯಿಸಿ
City losing memories etched in stone, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್, 17th January 2018
Rice, B. Lewis. ಎಪಿಗ್ರಾಫಿಯ ಕರ್ನಾಟಿಕ, ಸಂಪುಟ ೯ (in English) (1905 ed.). Mysore. Dept. of Archaeology.
ಹೊರಸಂಪರ್ಕಕೊಂಡಿಗಳು
ಬದಲಾಯಿಸಿ
ಶಾಸನದ ಮೂರು ಆಯಾಮದ ಮಾಡೆಲ್
Inscription Stone of Bangalore, A physical verification project by Uday Kumar P L
ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮
Inscription stones of city now on Google Maps, K.Sarumathi, The Hindu, 19May2018
Last edited ೬ years ago by Vikashegde
ವಿಕಿಪೀಡಿಯ
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ.
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್
ವಿಕಿಪೀಡಿಯ
ವಿಕಿಪೀಡಿಯ ಅನ್ನು ಹುಡುಕಿ
[ಮರೆಮಾಡಲು]
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.
ದಾಸರಹಳ್ಳಿ ಶಿಲಾಶಾಸನ
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
ಈ ಶಿಲಾಶಾಸನವು ಬೆಂಗಳೂರಿನ ತುಮಕೂರು ರಸ್ತೆಯಲ್ಲಿನ ಟಿ.ದಾಸರಹಳ್ಳಿ ಪ್ರದೇಶದಲ್ಲಿರುವ ಶಾಸನವಾಗಿದೆ. ಇದು ಸ್ಥಾಪಿತವಾದ ಕಾಲ ಸುಮಾರು ಕ್ರಿ.ಶ. 1000 ಇಸವಿ ಎಂದು ಅಂದಾಜಿಸಲಾಗಿದೆ. ಈ ಶಾಸನ ಕಲ್ಲಿನ ಗಾತ್ರ 6’ x 4’ 6”. ಬರಹವು ಕನ್ನಡ ಲಿಪಿಯಲ್ಲಿ ಬರೆಯಲ್ಪಟ್ಟಿದೆ. ಈ ಶಾಸನ ಬರಹವನ್ನು ವೀರಗಲ್ಲೊಂದರ ಮೇಲೆ ಕೆತ್ತಲಾಗಿದೆ.
ದಾಸರಹಳ್ಳಿಯ ಶಿಲಾಶಾಸನ
ಶಾಸನ ಇರುವ ಸ್ಥಳ
ಪರಿವಿಡಿ
ಶಾಸನ ಪಠ್ಯ
ಬದಲಾಯಿಸಿ
ಎಪಿಗ್ರಾಫಿಯ ಕರ್ನಾಟಿಕ ಗ್ರಂಥ ಒಂಬತ್ತನೇ ಸಂಪುಟದಲ್ಲಿ BN38 ಸಂಖ್ಯೆಯಡಿ ದಾಖಲಾಗಿರುವ ಈ ಶಾಸನದ ಪಠ್ಯ ಇಂತಿದೆ.[೧]
ಅದೇ ಗ್ರಾಮದ ಶಾನಭೋಗ ಯಲ್ಲಪ್ಪನ ಹೊಲದಲ್ಲಿರುವ ವೀರಕಲ್ಲು.
1.ಸ್ವಸ್ತಿಶ್ರೀಮಾಡಿಯಗಾಮುಂಡ
2.ರೀಪೆರಿಯೂರುಊಮಿಯಸಿರಿ
3.ಊರರಾಮಾಗನುಮಾರಸಿಜ್ಗ
4.ಇನ್ಬತೂರತೂಱೂಗೊಳೆಸತನ್
5.ಚಊರಅಳೆಸತ."
ಅರ್ಥವಿವರಣೆ
ಬದಲಾಯಿಸಿ
Be it well. Madi-gamunda being ………. This periyur, - Siriyura’s son Marisinga, when the cows of Inbatur were carried off, died . When Chaura was ruling he died.
ಆಕರಗಳು/ಉಲ್ಲೇಖಗಳು
ಬದಲಾಯಿಸಿ
Rice, B. Lewis. ಎಪಿಗ್ರಾಫಿಯ ಕರ್ನಾಟಿಕ, ಸಂಪುಟ ೯ (in English) (1905 ed.). Mysore. Dept. of Archaeology.
ಹೊರಕೊಂಡಿಗಳು
ಬದಲಾಯಿಸಿ
ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮
Inscription stones of city now on Google Maps, K.Sarumathi, The Hindu, 19May2018
Inscription Stone of Bangalore, A physical verification project by Uday Kumar P L
ಶಾಸನದ ಮೂರು ಆಯಾಮದ ಸ್ಕೆಚ್ ಫ್ಯಾಬ್ ಮಾಡೆಲ್
Last edited ೬ years ago by Vikashegde
RELATED PAGES
ತಿಂಡ್ಲು ಶಿಲಾಶಾಸನ
ಮಾರತಹಳ್ಳಿ ಶಿಲಾಶಾಸನ
ಗಾಣಿಗರಹಳ್ಳಿ ಶಿಲಾಶಾಸನ
ವಿಕಿಪೀಡಿಯ
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ.
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್
ವಿಕಿಪೀಡಿಯ