text
stringlengths 0
2.67k
|
---|
೨ ಫೆಬ್ರವರಿ ೧೮೯೫ ರಂದು ಚಿತ್ರಿಸಿದ ನಾಲ್ವಡಿ ಕೃಷ್ಣ ರಾಜ ಒಡೆಯರ ಚಿತ್ರ |
ನಾಲ್ವಡಿ ಕೃಷ್ಣರಾಜ ಒಡೆಯರು ಹಾಗು ಸಹೋದರರು |
೧೯೦೩ರಲ್ಲಿ ನಾಲ್ವಡಿ ಕೃಷ್ಣ ರಾಜ ಒಡೆಯರು |
ನಾಲ್ವಡಿ ಕೃಷ್ಣ ರಾಜ ಹಾಗು ಪ್ರತಾಪ ಕುಮಾರಿ ಯವರ ವಿವಾಹ ಮಹೋತ್ಸವದ ತೈಲ ವರ್ಣ ಚಿತ್ರ(೧೯೦೪). |
ಬಾಹ್ಯಕೊಂಡಿಗಳು |
ಬದಲಾಯಿಸಿ |
ಮರೆಯಲಾಗದ ದೊರೆಯ ಅಧಿಕಾರ ಸ್ವೀಕಾರ |
ಕನ್ನಡ ಸಾಹಿತ್ಯ ಪರಿಷತ್ತಿನ ಜಾಲತಾಣದಲ್ಲಿ |
ಉಲ್ಲೇಖಗಳು |
ಬದಲಾಯಿಸಿ |
ವಿಕಿಪೀಡಿಯ |
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. |
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್ಟಾಪ್ |
ವಿಕಿಪೀಡಿಯ |
ವಿಕಿಪೀಡಿಯ ಅನ್ನು ಹುಡುಕಿ |
[ಮರೆಮಾಡಲು] |
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ. |
ಮಂಗಳೂರು ಒಪ್ಪಂದ |
ಭಾಷೆ |
Download PDF |
ವೀಕ್ಷಿಸಿ |
ಸಂಪಾದಿಸಿ |
ಮಂಗಳೂರು ಒಪ್ಪಂದವು ಎರಡನೆಯ ಮೈಸೂರು ಯುದ್ಧವನ್ನು ಕೊನೆಗೊಳ್ಳಿಸಲು ಟಿಪ್ಪು ಸುಲ್ತಾನ್ ಮತ್ತು ಬ್ರಿಟಿಷ್ ಈಸ್ಟ್ ಇಂಡಿಯ ಕಂಪನಿಯ ಮಧ್ಯೆ ಉಂಟಾದ ರಾಜಿ. ಇದಕ್ಕೆ ೧೭೮೪ರ ಮಾರ್ಚ್ ೧೧ರಂದು ಸಹಿ ಹಾಕಲಾಯಿತು. ಟಿಪ್ಪುವಿಗೆ ಈ ಒಪ್ಪಂದದ ದೊಡ್ಡ ಅನುಕೂಲವೇನಾಯಿತೆಂದರೆ (ಇದು ಅವನಿಗೆ ವಿಜಯದ ಹಕ್ಕುಸಾಧಿಸಲು ಅವಕಾಶ ನೀಡಿತು) ಬ್ರಿಟಿಷರ ಮೇಲೆ ವಾಸ್ತವಿಕ ಒಪ್ಪಂದದ ಮಾನಸಿಕ ಪ್ರಭಾವವಾಗಿತ್ತು. |
Last edited ೮ years ago by Pkruthik1908 |
RELATED PAGES |
ಒಪ್ಪಂದ ಖಾತೆ |
ಅನುಬಂಧ |
ಜೊತೆಗೆ ಅದರ ಪ್ರಕಟಣೆಯ ನಂತರ ಒಂದು ಡಾಕ್ಯುಮೆಂಟ್ಗೆ ಮಾಡಿದ |
ಪೂನಾ ಒಪ್ಪಂದ |
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರ ನಡುವಿನ ಒಪ್ಪಂದ |
ವಿಕಿಪೀಡಿಯ |
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. |
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್ಟಾಪ್ |
ವಿಕಿಪೀಡಿಯ |
ವಿಕಿಪೀಡಿಯ ಅನ್ನು ಹುಡುಕಿ |
[ಮರೆಮಾಡಲು] |
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ. |
ಮುಮ್ಮಡಿ ಕೃಷ್ಣರಾಜ ಒಡೆಯರು |
ಭಾಷೆ |
Download PDF |
ವೀಕ್ಷಿಸಿ |
ಸಂಪಾದಿಸಿ |
ಮುಮ್ಮಡಿ ಕೃಷ್ಣರಾಜ ಒಡೆಯರು (೧೭೯೪ - ಮಾರ್ಚ್ ೨೭, ೧೮೬೮) ಮುಮ್ಮಡಿ ಕೃಷ್ಣರಾಜ ಒಡೆಯರು ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದವರು. ಮೈಸೂರು ರಾಜ್ಯದ ಇತಿಹಾಸದಲ್ಲಿ ತುಂಬಾ ಕಷ್ಟಕರ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದವರು ಮುಮ್ಮಡಿ ಕೃಷ್ಣರಾಜ ಒಡೆಯರು. ಬ್ರಿಟಿಷರೊಡನೆ ೧೭೯೯ರ ಎರಡನೇ ಮೈಸೂರು ಯುದ್ಧದಲ್ಲಿ ಟಿಪ್ಪೂವಿನ ಮರಣಾನಂತರ, ಮೈಸೂರು ರಾಜ್ಯದ ಆಡಳಿತವನ್ನು ಪುನಃ ಮೈಸೂರು ಅರಸು ಮನೆತನಕ್ಕೆ ವಹಿಸಬೇಕೆಂಬ ಒಪ್ಪಂದವಾಯಿತು. ಅದಕ್ಕೆ ಆಂತರಿಕ ವಿರೋಧಗಳು ತುಂಬಾ ಬಲವಾಗಿದ್ದವು. ಮಹಾರಾಣಿ ಲಕ್ಷ್ಮಮ್ಮಣ್ಣಿಯವರ ದಕ್ಷ ಮತ್ತು ವಿಚಕ್ಷಣಾ ಮನೋಭಾವದಿಂದ ಒಪ್ಪಂದವು ಕೈಗೂಡಿತು. ಆಗ ಕೇವಲ ಐದು ವರ್ಷದ ಬಾಲಕನಾಗಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ ಪರವಾಗಿ, ಮಹಾರಾಣಿಯವರೂ ಮತ್ತು ದಿವಾನ್ ಪೂರ್ಣಯ್ಯನವರೂ ಆಡಳಿತ ನಡೆಸಬೇಕೆಂದು ಒಪ್ಪಂದವಾಯಿತು .ಬಿರುದು-ಕನ್ನಡದ ಭೋಜ. |
ಕಂಪೆನಿ ಸರಕಾರದ ಶರತ್ತುಗಳು |
ಬದಲಾಯಿಸಿ |
ಬ್ರಿಟಿಷರು ಒಪ್ಪಂದದಲ್ಲಿ ಆಂತರಿಕ ಆಡಳಿತವನ್ನು ಮಾತ್ರ ನಿರ್ವಹಿಸತಕ್ಕದ್ದೆಂದೂ; ಉಳಿದ ಎಲ್ಲಾ ಹೊರ ವ್ಯವಹಾರಗಳೂ ಈಸ್ಟ್ ಇಂಡಿಯ ಕಂಪನಿ ಸರ್ಕಾರದವೆಂದೂ ಷರತ್ತು ವಿಧಿಸಿದರು. ಮತ್ತು ವಾರ್ಷಿಕವಾಗಿ ಕಂಪನಿ ಸರ್ಕಾರಕ್ಕೆ ಏಳುಲಕ್ಷ ಪಗೋಡಾಗಳನ್ನು ಕಪ್ಪವಾಗಿ ಕೊಡಬೇಕೆಂದು ತೀರ್ಮಾನಿಸಲಾಯಿತು. ಒಪ್ಪಂದದ ಕಾಲದಲ್ಲಿ ಅರಮನೆಯ ಅಪಾರ ಐಶ್ವರ್ಯ ಬ್ರಿಟಿಷರ ಪಾಲಾಯಿತು. ಮುಮ್ಮಡಿ ಕೃಷ್ಣರಾಜ ಒಡೆಯರ ವಿದ್ಯಾಭ್ಯಾಸ ಮತ್ತು ತರಬೇತಿಯ ಹೊಣೆಯನ್ನು ಸಮರ್ಪಕವಾಗಿ ನಿರ್ವಹಿಸಿದ ಮಹಾರಾಣಿಯವರು ೧೮೧೦ ರಲ್ಲಿ ಮರಣಿಸಿದರು. ನಂತರ ಅಧಿಕಾರ ವಹಿಸಿಕೊಂಡ ಮುಮ್ಮಡಿ ಕೃಷ್ಣರಾಜ ಒಡೆಯರು ಹೆಚ್ಚುಕಾಲ ಅಧಿಕಾರ ನಡೆಸಲು ಬ್ರಿಟಿಷ್ ಆಡಳಿತ ಅವಕಾಶ ಕೊಡಲಿಲ್ಲ. ಸರಿಯಾಗಿ ಕಪ್ಪ ಕೊಡಲಿಲ್ಲವೆಂಬ ನೆಪದಿಂದ ಆಗಿನ ಗೌರ್ನರ್ ಜನರಲ್ ವಿಲಿಯಂ ಬೆಂಟಿಂಕ್ , ಆಡಳಿತ ನಡೆಸಲು ಲುಷಿಂಗ್ಟನ್ ಕಬ್ಬನ್ ಎಂಬ ಅಧಿಕಾರಿಗಳನ್ನು ನೇಮಿಸಿದನು . |
ಮುಮ್ಮಡಿ ಕೃಷ್ಣರಾಜ ಒಡೆಯರ ಆಡಳಿತ |
ಬದಲಾಯಿಸಿ |
ಅತ್ಯಂತ ಸೀಮಿತ ಅವಧಿಯಲ್ಲಿಯೇ ಮುಮ್ಮಡಿ ಕೃಷ್ಣರಾಜರ ಆಡಳಿತ ತುಂಬಾ ಜನಪರವಾಗಿತ್ತು. ಅವರ ಕಾಲದಲ್ಲಿಯೇ ಮೈಸೂರು ನಗರದಲ್ಲಿ ಪ್ರಥಮವಾಗಿ ಸಾರ್ವಜನಿಕ ಉಚಿತ ವೈದ್ಯಶಾಲೆಗಳು ಆರಂಭವಾದವು. ಆಂಗ್ಲ ವಿದ್ಯಾಭ್ಯಾಸಕ್ಕಾಗಿ ಶಾಲೆಗಳು ಆರಂಭವಾದವು. ಶಿವನಸಮುದ್ರದ ಬಳಿ ಕಾವೇರಿ ನದಿಗೆ ಸೇತುವೆ ನಿರ್ಮಾಣವಾಯಿತು. ಮೈಸೂರು ನಗರದಲ್ಲಿ ಅನೇಕ ಹೊಸ ಬಡಾವಣೆಗಳು ತಲೆ ಎತ್ತಿದವು . ಸಾಹಿತ್ಯಕ್ಷೇತ್ರಕ್ಕೆ ಅವರ ಸೇವೆ ಅತ್ಯಂತ ಗಣನೀಯವಾಗಿತ್ತು. ಹೊಸಗನ್ನಡದ ಮೊದಲ ಗದ್ಯ ಗ್ರಂಥವೆಂದು ಮನ್ನಣೆಗೆ ಪಾತ್ರವಾಗಿರುವ 'ಮುದ್ರಾ ಮಂಜೂಷ' ಕೃತಿಯ ಕರ್ತೃ ಕೆಂಪುನಾರಾಯಣನು ಮುಮ್ಮಡಿ ಕೃಷ್ಣರಾಜರ ಆಶ್ರಿತನಾಗಿದ್ದನು. |
ಕೃತಿಗಳು |
ಬದಲಾಯಿಸಿ |
'ತತ್ವನಿಧಿ', |
'ಗಣಿತ ಸಂಗ್ರಹ', |
'ಸೌಗಂಧಿಕಾ ಪರಿಣಯ', |
'ಸೂರ್ಯ ಚಂದ್ರವಂಶಾವಳಿ', |
'ಶ್ರೀ ಚಾಮುಂಡಿಕಾ ಲಘು ನಿಘಂಟು', |
'ಕೃಷ್ಣ ಕಥಾ ಸಾರ ಸಂಗ್ರಹ', |
'ಚತುರಂಗ ಸಾರ ಸರ್ವಸ್ವ, |
'ದೇವತಾನಾಮ ಕುಸುಮ ಮಂಜರಿ', |
'ದಶವಿಭಾಗ ಪದಕ', |
'ಮಹಾ ಕೋಶ ಸುಧಾಕರ', |
'ಸಂಖ್ಯರತ್ನ ಕೋಶ', |
'ಸ್ವರ ಚೂಡಾಮಣಿ', |
Krishnaraja Wadiyar III ಸಂಬಂಧಿತ ಮೀಡಿಯಾ ವಿಕಿಮೀಡಿಯ ಕಾಮನ್ಸ್ನಲ್ಲಿ ಲಭ್ಯವಿದೆ. |
Last edited ೧ year ago by రుద్రుడు చెచ్క్వికి |
ವಿಕಿಪೀಡಿಯ |
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. |
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್ಟಾಪ್ |
ವಿಕಿಪೀಡಿಯ |
ವಿಕಿಪೀಡಿಯ ಅನ್ನು ಹುಡುಕಿ |
[ಮರೆಮಾಡಲು] |
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ. |
ಮೂರನೇ ಮೈಸೂರು ಯುದ್ಧ |
ಭಾಷೆ |
Download PDF |
ವೀಕ್ಷಿಸಿ |
ಸಂಪಾದಿಸಿ |
ಮೂರನೆಯ ಮೈಸೂರು ಯುದ್ಧ (1790) ಮೈಸೂರು ರಾಜ್ಯಕ್ಕೂ ಬ್ರಿಟಿಷರಿಗೂ ನಡೆದ ಯುದ್ಧ. ನಾಲ್ಕು ಬಾರಿ ನಡೆದ ಯುದ್ಧ ಸರಣಿಯಲ್ಲಿ ಇದು ಮೂರನೆಯದು. |
ಮೂರನೇ ಆಂಗ್ಲ-ಮೈಸೂರು ಯುದ್ಧ |
Part of ಆಂಗ್ಲ-ಮೈಸೂರು ಯುದ್ಧಗಳು |
ಯುದ್ಧದಲ್ಲಿ ಭಾಗಿಯಾದ ರಾಜ್ಯಗಳು |
ಕಾಲ: |
Subsets and Splits
No saved queries yet
Save your SQL queries to embed, download, and access them later. Queries will appear here once saved.